if-we-lose-our-land-where-do-we-go-kn

Dhamtari, Chhattisgarh

Oct 13, 2023

‘ನಮ್ಮ ಭೂಮಿಯನ್ನು ಕಳೆದುಕೊಂಡಲ್ಲಿ, ನಾವು ಹೋಗುವುದಾದರೂ ಎಲ್ಲಿಗೆ?’

ಆದಿವಾಸಿಗಳಿಗೆ ಅರಣ್ಯ ಭೂಮಿಯ ಸ್ವಾಮಿತ್ವವನ್ನು ನೀಡುವಲ್ಲಿ ಛತ್ತೀಸ್‌ಗಡ್‌, ಅನೇಕ ಇತರೆ ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆಯೆಂದು ಪ್ರತಿಪಾದಿಸಲಾಗಿದೆ. ಹಾಗಿದ್ದಲ್ಲಿ, ಜುನ್ವನಿಯಲ್ಲಿನ ಜನರು ತಮ್ಮ ಅರಣ್ಯ ಹಕ್ಕುಗಳಿಗಾಗಿ ಇನ್ನೂ ಹೋರಾಡುತ್ತಿರುವುದೇಕೆ?

Want to republish this article? Please write to zahra@ruralindiaonline.org with a cc to namita@ruralindiaonline.org

Author

Shirish Khare

ಛತ್ತೀಸ್‌ಗಢದ ರಾಯ್‌ಪುರ್‌ ನಿವಾಸಿವಾದ ಶಿರಿಷ್‌ ಖರೆ ಅವರು, ರಾಜಸ್ಥಾನ್‌ ಪತ್ರಿಕದ ವಿಶೇಷ ಬಾತ್ಮಿದಾರರಾಗಿದ್ದಾರೆ.

Translator

Shailaja G. P.

ಕನ್ನಡ ಭಾಷೆ, ಸಾಹಿತ್ಯ ಹಾಗೂ ಅನುವಾದಗಳಲ್ಲಿ ಆಸಕ್ತರಾಗಿರುವ ಶೈಲಜ, ಖಾಲೆದ್ ಹೊಸೇನಿ ಅವರ ‘ದ ಕೈಟ್ ರನ್ನರ್’ಹಾಗೂ ಫ್ರಾನ್ಸಿಸ್ ಬುಖನನ್ ಅವರ ‘ಎ ಜರ್ನಿ ಫ್ರಂ ಮದ್ರಾಸ್ ಥ್ರೂ ದ ಕಂಟ್ರೀಸ್ ಆಫ್ ಮೈಸೂರ್ ಕೆನರ ಅಂಡ್ ಮಲಬಾರ್’ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಸ್ತ್ರೀ ಸಬಲೀಕರಣ ಮುಂತಾದ ಸಾಮಾಜಿಕ ಸಮಸ್ಯೆಗಳನ್ನು ಕುರಿತ ಇವರ ಕೆಲವು ಲೇಖನಗಳು ಪ್ರಕಟಗೊಂಡಿವೆ. ವೈಚಾರಿಕ ಸಂಸ್ಥೆಗಳಾದ ಫೆಮ್ ಹ್ಯಾಕ್, ಪಾಯಿಂಟ್ ಆಫ್ ವ್ಯೂ ಹಾಗೂ ಹೆಲ್ಪೇಜ್ ಇಂಡಿಯ, ನ್ಯಾಷನಲ್ ಫೆಡರೇಷನ್ ಆಫ್ ದ ಬ್ಲೈಂಡ್ ಎಂಬ ಸ್ವಯಂ ಸೇವಾ ಸಂಸ್ಥೆಗಳಲ್ಲಿನ ಕನ್ನಡಾನುವಾದಗಳನ್ನು ಸಹ ಇವರು ನಿರ್ವಹಿಸುತ್ತಿದ್ದಾರೆ. ಇವರನ್ನು shailaja1.gp@gmail.com ಇ-ಮೈಲ್ ಮೂಲಕ ಸಂಪರ್ಕಿಸಬಹುದು.