ಕೋವಿಡ್‌---೧೯-ಸಂದೇಶಕ್ಕೆ-ಕಲೆಯ-ಸ್ಪರ್ಶವನ್ನು-ನೀಡಿದ-ಆಂಧ್ರಪ್ರದೇಶದ-ಪೊಲೀಸರು

Anantapur, Andhra Pradesh

Jul 09, 2021

ಕೋವಿಡ್‌ - ೧೯ ಸಂದೇಶಕ್ಕೆ ಕಲೆಯ ಸ್ಪರ್ಶವನ್ನು ನೀಡಿದ ಆಂಧ್ರಪ್ರದೇಶದ ಪೊಲೀಸರು

ಪೌರಾಣಿಕ ಮಾಂತ್ರಿಕನ ಮೂಲಕ ಕೊರೊನಾ ವೈರಸ್‌ ವಿರುದ್ಧ ಹೋರಾಟಕ್ಕಿಳಿದ ಆಂಧ್ರ ಪ್ರದೇಶದ ಅನಂತಪುರದ ಪೊಲೀಸರು

Author

Rahul M.

Translator

Shailaja G. P.

Want to republish this article? Please write to [email protected] with a cc to [email protected]

Author

Rahul M.

2017 ರ 'ಪರಿ' ಫೆಲೋ ಆಗಿರುವ ರಾಹುಲ್ ಎಮ್. ಅನಂತಪುರ, ಆಂಧ್ರಪ್ರದೇಶ ಮೂಲದ ಪತ್ರಕರ್ತರಾಗಿದ್ದಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.