ದುಷ್ಟಮೃಗ-ಬೇಗಂ-ಮತ್ತು-ಬುಲ್ಡೋಜರ್

Bengaluru, Karnataka

Jun 29, 2022

ದುಷ್ಟಮೃಗ, ಬೇಗಂ ಮತ್ತು ಬುಲ್ಡೋಜರ್

ಆ ಮೃಗವು ಕಿತ್ತುಕೊಂಡ ಪ್ರತಿ ಹೃದಯಕ್ಕೂ ಬದಲಾಗಿ ಹೊಸದೊಂದು ಹೃದಯ, ಹೊಸದೊಂದು ಬದುಕು, ಹೊಸದೊಂದು ಹೂವು ಅರಳಿ ನಿಂತಿತುʼ: ದೇಶಾದ್ಯಂತ ನಡೆಯುತ್ತಿರುವ ಆಯ್ದ ಜನರ ಮನೆ ಕಟ್ಟಡಗಳನ್ನು ಉರುಳಿಸುವ ಪ್ರವೃತ್ತಿಗೆ ಕವಿಯೊಬ್ಬರ ಪ್ರತಿಕ್ರಿಯೆ

Poem and Text

Gokul G.K.

Illustration

Labani Jangi

Want to republish this article? Please write to zahra@ruralindiaonline.org with a cc to namita@ruralindiaonline.org

Poem and Text

Gokul G.K.

ಗೋಕುಲ್ ಜಿ.ಕೆ. ಕೇರಳದ ತಿರುವನಂತಪುರಂ ಮೂಲದ ಸ್ವತಂತ್ರ ಪತ್ರಕರ್ತ.

Illustration

Labani Jangi

ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.

Editor

Pratishtha Pandya

ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.