ಕಳೆದ ದಶಕದಲ್ಲಿ ಮಧ್ಯಪ್ರದೇಶದಲ್ಲಿ ಭಾರತೀಯ ನಿರ್ಮಿತ ವಿದೇಶಿ ಮದ್ಯದ 'ಸೇವನೆ' ಶೇಕಡಾ 23ರಷ್ಟು ಹೆಚ್ಚಾಗಿದೆ ಎಂದು ಹೊರಡಿಸಲಾಗಿರುವ ಅಧಿಕೃತ ಪ್ರಕಟಣೆಯು 1994ರಲ್ಲಿ ಸುರ್ಗುಜಾ ಜಿಲ್ಲೆಯ ಮೂಲಕ ಹಾದು ಹೋಗುವಾಗ ನಡೆದ ಘಟನೆಯೊಂದರ ಕುತೂಹಲಕಾರಿ ನೆನಪುಗಳನ್ನು ಮತ್ತೆ ಚಿಗುರಿಸಿದೆ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.