ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಬಾಂಗ್ಲಾಮೇಡು ಹಾಡಿಯ ಇರುಳ ಸಮುದಾಯದ ಮಹಿಳೆಯರು ಸಂಪೂರ್ಣವಾಗಿ ಮಹಾತ್ಮ ಗಾಂಧಿ ನರೇಗಾ ಉದ್ಯೋಗದ ಮೇಲೆ ಅವಲಂಬಿತರಾಗಿದ್ದಾರೆ. ಆದರೆ ಕೆಲಸದ ದಿನಗಳ ಕೊರತೆ, ಪಾವತಿ ವಿಳಂಬ ಮತ್ತು ಪ್ರತ್ಯೇಕ ಡಿಜಿಟಲೀಕರಣ ಪ್ರಕ್ರಿಯೆಯಿಂದಾಗಿ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ
ಸ್ಮಿತಾ ತುಮುಲೂರು ಬೆಂಗಳೂರು ಮೂಲದ ಸಾಕ್ಷ್ಯಚಿತ್ರ ಛಾಯಾಗ್ರಾಹಕರು. ತಮಿಳುನಾಡಿನಲ್ಲಿ ಅಭಿವೃದ್ಧಿ ಯೋಜನೆಗಳ ಬಗ್ಗೆ ಅವರ ಹಿಂದಿನ ಕೆಲಸವು ಗ್ರಾಮೀಣ ಜೀವನದ ವರದಿ ಮತ್ತು ದಾಖಲೀಕರಣವನ್ನು ತಿಳಿಸುತ್ತದೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.