ವೈಜ಼ಾಗ್‌ನ-ಕುಂಬಾರರು-ಜೇಡಿಮಣ್ಣಿನ-ವಿಗ್ರಹಗಳು-ಸಾಲದ-ಸಂಕೋಲೆ

Visakhapatnam, Andhra Pradesh

Aug 29, 2022

ವೈಜ಼ಾಗ್‌ನ ಕುಂಬಾರರು: ಜೇಡಿಮಣ್ಣಿನ ವಿಗ್ರಹಗಳು, ಸಾಲದ ಸಂಕೋಲೆ

ಆಂಧ್ರ ಪ್ರದೇಶದಲ್ಲಿನ ಈ ಜಿಲ್ಲೆಯ ಕುಶಲಕರ್ಮಿಗಳು ಗಣೇಶ ಚತುರ್ಥಿಯಿಂದ ಪ್ರಾರಂಭಗೊಳ್ಳುವ ಹಬ್ಬದ ಸಾಲಿನಲ್ಲಿ ಹೆಚ್ಚಿನ ಸಂಪಾದನೆಯನ್ನು ಗಳಿಸುತ್ತಾರೆ. ಆದರೆ ಈ ವರ್ಷದಲ್ಲಿ ಅವರಿಗೆ ಇದುವರೆಗೂ ಗಣೇಶನ ಮೂರ್ತಿಗಳು ಹಾಗೂ ಇತರೆ ಉತ್ಪನ್ನಗಳಿಗಾಗಿ ಒಂದಾದರೂ ದೊಡ್ಡ ಪ್ರಮಾಣದ ಆರ್ಡರು ದೊರೆತಿರುವುದಿಲ್ಲ

Want to republish this article? Please write to [email protected] with a cc to [email protected]

Author

Amrutha Kosuru

ಅಮೃತಾ ಕೋಸೂರು ಅವರು ವಿಶಾಖ ಪಟ್ಟಣ ಮೂಲದ ಹವ್ಯಾಸಿ ಪತ್ರಕರ್ತೆ. ಇವರು ಏಷಿಯನ್‌ ಕಾಲೇಜ್‌ ಆಫ್‌ ಜರ್ನಲಿಸಮ್‌ ಚೆನೈ. ಇದರ ಪದವೀಧರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.