ಹರಿಯಾಣ-ದೆಹಲಿ ಗಡಿಯಲ್ಲಿ ವಾರಗಳ ಕಾಲದಿಂದ ಪ್ರತಿಭಟನೆ ನಡೆಯುತ್ತಿದೆ, ಹಾಗೆಂದು ರೈತರು ತಮ್ಮ ಬೆಳೆಗಳು ಮತ್ತು ಭೂಮಿಯನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಹೀಗಾಗಿ ರಿಲೇ ಮಾದರಿಯಲ್ಲಿ ತಮ್ಮೊಳಗೆ ಸರದಿಗಳನ್ನು ಏರ್ಪಡಿಸಿಕೊಂಡಿದ್ದಾರೆ - ಕೆಲವು ರೈತರು ಕೃಷಿಗಾಗಿ ತಮ್ಮ ಊರಿಗೆ ಮರಳಿದಾಗ ಇತರ ರೈತರು ಅವರ ಸ್ಥಳವನ್ನು ಭರ್ತಿಗೊಳಿಸುತ್ತಾರೆ
2017 ರ 'ಪರಿ' ಫೆಲೋ ಆಗಿರುವ ಪಾರ್ಥ್ ಎಮ್. ಎನ್. ರವರು ವಿವಿಧ ಆನ್ಲೈನ್ ಪೋರ್ಟಲ್ ಗಳಲ್ಲಿ ಫ್ರೀಲಾನ್ಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ಮತ್ತು ಪ್ರವಾಸ ಇವರ ಇತರ ಆಸಕ್ತಿಯ ಕ್ಷೇತ್ರಗಳು.
See more stories
Translator
Shankar N. Kenchanuru
ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.