ಹಸಿವಿನಿಂದ-ನಾವು-ಮೊದಲೇ-ಸತ್ತಲ್ಲಿ-ಸಾಬೂನು-ನಮ್ಮನ್ನು-ರಕ್ಷಿಸಲಾರದು

Palghar, Maharashtra

Jul 28, 2020

"ಹಸಿವಿನಿಂದ ನಾವು ಮೊದಲೇ ಸತ್ತಲ್ಲಿ, ಸಾಬೂನು ನಮ್ಮನ್ನು ರಕ್ಷಿಸಲಾರದು."

ಪಾಲ್ಘರ್‍ ಜಿಲ್ಲೆಯ ಕವಟೆಪಾಡಾದಲ್ಲಿನ ಬಹುತೇಕ ಆದಿವಾಸಿ ಕುಟುಂಬಗಳು ಕಟ್ಟಡ ನಿರ್ಮಾಣ ಸ್ಥಳಗಳಲ್ಲಿನ ದಿನಗೂಲಿ ಕಾರ್ಮಿಕರಾಗಿ ತಮ್ಮ ಬದುಕು ಸಾಗಿಸುತ್ತಿದ್ದಾರೆ. ಕೊವಿಡ್‍-19 ಲಾಕ್‍ಡೌನ್‍ನಿಂದಾಗಿ, ಆ ದುಡಿಮೆಯು ನಿಂತುಹೋಗಿದ್ದು, ಅವರಲ್ಲಿನ ಹಣ ಹಾಗೂ ಪಡಿತರವು ತ್ವರಿತ ಗತಿಯಲ್ಲಿ ಖಾಲಿಯಾಗುತ್ತಿದೆ

Want to republish this article? Please write to [email protected] with a cc to [email protected]

Author

Shraddha Agarwal

ಶೃದ್ಧಾ ಅಗರ್‌ವಾಲ್‌ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ವರದಿಗಾರ್ತಿ ಮತ್ತು ಕಂಟೆಂಟ್‌ ಎಡಿಟರ್.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.