chandrapurs-cultivators-farming-in-fear-kn

Chandrapur, Maharashtra

Sep 30, 2023

ಭಯದಲ್ಲಿಯೇ ಕೃಷಿ ಮಾಡುತ್ತಿರುವ ಚಂದ್ರಾಪುರದ ರೈತರು

ಅರಣ್ಯದ ಸಮೀಪದ ಗದ್ದೆಯಲ್ಲಿ ಕೆಲಸ ಮಾಡುವ ಜನರ ಮೇಲೆ ದಾಳಿ ಮಾಡುವ ಕಾಡು ಪ್ರಾಣಿಗಳು ಭಯಾನಕ ಗಾಯಗಳು ಮತ್ತು ಪ್ರಾಣಹಾನಿಗಳನ್ನು ಉಂಟುಮಾಡುತ್ತವೆ. ಬೆಲೆ ಏರಿಕೆ ಮತ್ತು ಹವಾಮಾನ ವೈಪರೀತ್ಯಗಳಿಂದಾಗಿ ನೊಂದಿರುವ ಹೊಲ ಉಳುವವರ ಬದುಕನ್ನು ಈ ಸಮಸ್ಯೆ ಮತ್ತಷ್ಟು ಅಪಾಯಕ್ಕೆ ತಳ್ಳಿದೆ. ತಡೊಬಾ ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದ (ಟಿಎಟಿಆರ್) ಸುತ್ತ‌ ನಡೆಯುತ್ತಿರುವ ರಕ್ತಸಿಕ್ತ ಮಾನವ-ಪ್ರಾಣಿ ಸಂಘರ್ಷ ಬೆಳೆಯುತ್ತಿರುವ ಪ್ರಾಜೆಕ್ಟ್ ಟೈಗರ್‌ನ ಯಶಸ್ಸಿಗೆ ನೇರ ಸಂಬಂಧವನ್ನು ಹೊಂದಿದೆ

Want to republish this article? Please write to [email protected] with a cc to [email protected]

Author

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.

Editor

PARI Team

ಪರಿ ತಂಡ

Translator

Charan Aivarnad

ಚರಣ್‌ ಐವರ್ನಾಡು ಅವರು ಬೆಂಗಳೂರಿನಲ್ಲಿ ನೆಲೆಸಿರುವ ಲೇಖಕ, ಅನುವಾದಕ ಮತ್ತು ಸ್ವತಂತ್ರ ಪತ್ರಕರ್ತ. ಇವರು ಸ್ಥಳೀಯ ಇತಿಹಾಸ, ಜಾನಪದ, ರಾಜಕೀರ ಮತ್ತು ಲಿಂಗತ್ವ ವಿಚಾರಗಳ ಬಗ್ಗೆ ವಿಮರ್ಶಾತ್ಮಕವಾಗಿ ಬರೆಯುತ್ತಾರೆ. ಇವರು ಸಮಾಜೋ-ರಾಜಕೀಯ ವಿಷಯಗಳ ಬಗ್ಗೆ ಡಿಜಿಟಲ್‌ ಕಂಟೆಂಟ್‌ಗಳನ್ನು ಮಾಡುತ್ತಾರೆ. ಇವರನ್ನು ಈ ಇ-ಮೇಲ್‌ ಮೂಲಕ ಸಂಪರ್ಕಿಸಬಹುದು: [email protected]