seeking-covid-care-in-kalyan-debt-unto-death-kn

Thane, Maharashtra

Sep 05, 2024

ಕಲ್ಯಾಣ್‌ನಲ್ಲಿ ಕೋವಿಡ್-ಆರೈಕೆಯ ಅನ್ವೇಷಣೆ: ಸಾವಿನಪರ್ಯಂತ ಸಾಲದ ಸುಳಿಯಲ್ಲಿ…

ಮುಂಬೈ ಸಮೀಪದ ಕಲ್ಯಾಣ್‌ನಲ್ಲಿ ತರಕಾರಿ ಮಾರಾಟಗಾರ ಗೋಪಾಲ್ ಗುಪ್ತಾ ಅವರ ಕುಟುಂಬವು ಮಾರ್ಚ್‌ ತಿಂಗಳಿನಲ್ಲಿ ಕೋವಿಡ್‌ ತಪಾಸಣೆ ನಡೆಸಿದಾಗ, ಪಾಸಿಟಿವ್ ಎಂಬುದಾಗಿ ತಿಳಿದುಬಂದಿತು. ಖಾಸಗಿ ಆರೋಗ್ಯ ಕೇಂದ್ರದಲ್ಲಿ ಸುಮಾರು 5 ಲಕ್ಷಗಳನ್ನು ಖರ್ಚುಮಾಡಿದ ನಂತರವೂ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರು ಸಾವಿಗೀಡಾದರು

Author

Aayna

Translator

Shailaja G. P.

Want to republish this article? Please write to [email protected] with a cc to [email protected]

Author

Aayna

ಆಯ್ನಾ ಪರಿ ಬಹುಮಾಧ್ಯಮ ವೇದಿಕೆಯ ಛಾಯಾಗ್ರಾಹಕರು ಮತ್ತು ವರದಿಗಾರರು.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.