ನಮ್ಮ ಸ್ವಾತಂತ್ರ್ಯಗಳಿಗಾಗಿ ಭಗತ್ ಸಿಂಗ್ ಝುಗ್ಗಿಂಯಾ ಅವರ ಹೋರಾಟ
ನಮ್ಮ ನಡುವೆ ಬದುಕಿರುವ ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾದ ಪಂಜಾಬಿನ ಹೋಶಿಯಾರ್ ಪುರ ಜಿಲ್ಲೆಯ ಭಗತ್ ಸಿಂಗ್ ಝುಗ್ಗಿಂಯಾ ಬ್ರಿಟಿಷ್ ರಾಜ್ ವಿರುದ್ಧದ ತಮ್ಮ ಹೋರಾಟವನ್ನೂ ಎಂದೂ ನಿಲ್ಲಿಸಲಿಲ್ಲ. ಇಂದಿಗೂ, ಅವರು ರೈತರು ಮತ್ತು ಕಾರ್ಮಿಕರಿಗಾಗಿ ಹೋರಾಟದ ಕಣದಲ್ಲಿದ್ದಾರೆ - ಅದೂ 93ನೇ ವಯಸ್ಸಿನಲ್ಲಿ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.