ನೀರಿನ-ನೆನಪುಗಳು

Nagpur, Maharashtra

Jan 12, 2018

ನೀರ ನೆನಪುಗಳು

ಮಳೆಯ ಪ್ರಮಾಣವು ನಿರಂತರವಾಗಿ ಕಡಿಮೆಯಾಗುತ್ತಿದ್ದು, ಹೆಚ್ಚು ನೀರಿನ ಅವಶ್ಯಕತೆಯುಳ್ಳ ವಾಣಿಜ್ಯ ಬೆಳೆಗಳನ್ನು ಕುರಿತ ಒಲವು ಹಾಗೂ ಕೊಳವೆಬಾವಿಗಳ ಅವಿರತ ಹೆಚ್ಚಳವು ಅನಂತಪುರ್‌ ಜಿಲ್ಲೆಯಲ್ಲಿನ ನಾಗರುರ್‌ ಹಳ್ಳಿಯ ಭೂಗತ ನೀರಿನ ಸ್ತರವನ್ನು ಕುಗ್ಗಿಸಿದ್ದು, ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳುವ ಹೆಣಗಾಟದಲ್ಲಿದ್ದಾರೆ

Translator

Shailaja G. P.

Want to republish this article? Please write to [email protected] with a cc to [email protected]

Author

Rahul M.

2017 ರ 'ಪರಿ' ಫೆಲೋ ಆಗಿರುವ ರಾಹುಲ್ ಎಮ್. ಅನಂತಪುರ, ಆಂಧ್ರಪ್ರದೇಶ ಮೂಲದ ಪತ್ರಕರ್ತರಾಗಿದ್ದಾರೆ.

Author

Sahith M.

ಸಹಿತ್ ಎಮ್. ಹೈದರಾಬಾದ್ ಸೆಂಟ್ರಲ್ ಯೂನಿವರ್ಸಿಟಿಯಲ್ಲಿ ರಾಜಕೀಯ ವಿಜ್ಞಾನದಲ್ಲಿ ಎಮ್. ಫಿಲ್ ಮಾಡುವ ಪ್ರಯತ್ನದಲ್ಲಿದ್ದಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.