ಮಳೆಯ-ವಿಳಂಬದಿಂದಾಗಿ-ಸಂಕಷ್ಟಕ್ಕೀಡಾಗಿರುವ-ಭಂಡಾರದ-ರೈತರು

Bhandara, Maharashtra

Jan 22, 2020

ಮಳೆಯ ವಿಳಂಬದಿಂದಾಗಿ ಸಂಕಷ್ಟಕ್ಕೀಡಾಗಿರುವ ಭಂಡಾರದ ರೈತರು

ಬಹಳ ಹಿಂದಿನಿಂದಲೂ ಸಾಕಷ್ಟು ನೀರಿನ ಸಂಪನ್ಮೂಲವಿದ್ದ ವಿದರ್ಭದಲ್ಲಿನ ಈ ಜಿಲ್ಲೆಯಲ್ಲೀಗ ಮಳೆಯ ಸ್ವರೂಪದಲ್ಲ್ಲಿ ಬದಲಾವಣೆಗಳಾಗುತ್ತಿವೆ. ಹವಾಮಾನವನ್ನು ಕುರಿತಂತೆ ‘ಅಪಾಯಕಾರಿ’ಪ್ರದೇಶವೆಂಬುದಾಗಿ ಗುರುತಿಸಲ್ಪಟ್ಟ ಭಂಡಾರದಲ್ಲಿನ ಬದಲಾವಣೆಗಳಿಂದಾಗಿ, ಭತ್ತದ ಬೆಳೆಗಾರರು ಅನಿಶ್ಚಿತ ಸ್ಥಿತಿಯಲ್ಲಿದ್ದು ನಷ್ಟವನ್ನೂ ಅನುಭವಿಸುತ್ತಿದ್ದಾರೆ

Want to republish this article? Please write to [email protected] with a cc to [email protected]

Reporter

Jaideep Hardikar

ನಾಗಪುರ ಮೂಲದ ಪತ್ರಕರ್ತರೂ ಲೇಖಕರೂ ಆಗಿರುವ ಜೈದೀಪ್ ಹಾರ್ದಿಕರ್ ಪರಿಯ ಕೋರ್ ಸಮಿತಿಯ ಸದಸ್ಯರಾಗಿದ್ದಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.

Editor

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.

Series Editors

P. Sainath

ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.

Series Editors

Sharmila Joshi

ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.