kisan-mazdoor-mahapanchayat-held-in-delhi-kn

New Delhi, Delhi

Mar 15, 2024

ದೆಹಲಿಯ ಕಿಸಾನ್ ಮಜ್ದೂರ್ ಮಹಾಪಂಚಾಯತ್‌ ಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಒಗ್ಗಟ್ಟು

ಮಾರ್ಚ್ 14, 2024ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಸಾವಿರಾರು ರೈತರು ಮತ್ತು ಕಾರ್ಮಿಕರು ಜಮಾಯಿಸಿ ಮೂರು ವರ್ಷಗಳ ಹಿಂದೆ ಚಳುವಳಿಯ ಸಮಯದಲ್ಲಿ ನೀಡಲಾದ ಭರವಸೆಗಳನ್ನು ಕೇಂದ್ರ ಸರ್ಕಾರಕ್ಕೆ ಮತ್ತೆ ನೆನಪಿಸಿದರು, ಕನಿಷ್ಠ

Want to republish this article? Please write to zahra@ruralindiaonline.org with a cc to namita@ruralindiaonline.org

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Author

Namita Waikar

ಬರಹಗಾರ್ತಿಯೂ, ಅನುವಾದಕರೂ ಆದ ನಮಿತ ವಾಯ್ಕರ್ ‘ಪರಿ’ಯ ಕಾರ್ಯನಿರ್ವಾಹಕ ಸಂಪಾದಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ದ ಲಾಂಗ್ ಮಾರ್ಚ್’ ಎಂಬ ಇವರ ಕಾದಂಬರಿಯು 2018 ರಲ್ಲಿ ಪ್ರಕಟಗೊಂಡಿದೆ.

Photographs

Ritayan Mukherjee

ರಿತಾಯನ್ ಮುಖರ್ಜಿ ಕೋಲ್ಕತಾ ಮೂಲದ ಛಾಯಾಗ್ರಾಹಕ ಮತ್ತು ಪರಿ ಸೀನಿಯರ್ ಫೆಲೋ. ಅವರು ಭಾರತದ ಗ್ರಾಮೀಣ ಮತ್ತು ಅಲೆಮಾರಿ ಸಮುದಾಯಗಳ ಜೀವನವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Translator

Shankar N. Kenchanuru

ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.