ಮುರ್ಷಿದಾಬಾದ್: ಅನ್ನ ಮೊದಲು, ಭಾಷೆ, ಮತದಾನ ಇತ್ಯಾದಿ ನಂತರ…
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಈರುಳ್ಳಿ ಹೊಲಗಳಲ್ಲಿ ಕೆಲಸ ಮಾಡುವ ಮಾಲ್ ಪಹಾಡಿಯಾ ಆದಿವಾಸಿ ಮಹಿಳೆಯರು ತಮ್ಮ ಮೊದಲ ಆದ್ಯತೆ ಕೆಲಸ ಮತ್ತು ಆಹಾರ ನಂತರವೇನಿದ್ದರೂ ಮತ ಚಲಾಯಿಸುವುದು ಎನ್ನುತ್ತಾರೆ. ಈ ಕಾರ್ಮಿಕ ಮಹಿಳೆಯರೊಂದಿಗೆ ಪರಿ ಮಾತುಕತೆ ಇಲ್ಲಿದೆ
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
Author
Smita Khator
ಸ್ಮಿತಾ ಖಾಟೋರ್ ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾ (ಪರಿ) ನ ಭಾರತೀಯ ಭಾಷೆಗಳ ಕಾರ್ಯಕ್ರಮವಾದ ಪರಿಭಾಷಾ ಯೋಜನೆಯ ಮುಖ್ಯ ಅನುವಾದ ಸಂಪಾದಕರು. ಅನುವಾದ, ಭಾಷೆ ಮತ್ತು ಆರ್ಕೈವಿಂಗ್ ಅವರ ಕೆಲಸದ ಕ್ಷೇತ್ರಗಳು. ಅವರು ಮಹಿಳೆಯರ ಸಮಸ್ಯೆಗಳು ಮತ್ತು ಕಾರ್ಮಿಕರ ಬಗ್ಗೆಯೂ ಬರೆಯುತ್ತಾರೆ.
Editor
Pratishtha Pandya
ಪ್ರತಿಷ್ಠಾ ಪಾಂಡ್ಯ ಅವರು ಪರಿಯ ಹಿರಿಯ ಸಂಪಾದಕರು, ಇಲ್ಲಿ ಅವರು ಪರಿಯ ಸೃಜನಶೀಲ ಬರವಣಿಗೆ ವಿಭಾಗವನ್ನು ಮುನ್ನಡೆಸುತ್ತಾರೆ. ಅವರು ಪರಿಭಾಷಾ ತಂಡದ ಸದಸ್ಯರೂ ಹೌದು ಮತ್ತು ಗುಜರಾತಿ ಭಾಷೆಯಲ್ಲಿ ಲೇಖನಗಳನ್ನು ಅನುವಾದಿಸುತ್ತಾರೆ ಮತ್ತು ಸಂಪಾದಿಸುತ್ತಾರೆ. ಪ್ರತಿಷ್ಠಾ ಗುಜರಾತಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕೆಲಸ ಮಾಡುವ ಕವಿಯಾಗಿಯೂ ಗುರುತಿಸಿಕೊಂಡಿದ್ದು ಅವರ ಹಲವು ಕವಿತೆಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ.