ಬೇಲಿಯೊಳಗೆ-ಸಿಲುಕಿಕೊಂಡಿರುವ-ಬಕರ್ವಾಲರ-ಬದುಕು

Ganderbal, Jammu and Kashmir

Jan 09, 2023

ಬೇಲಿಯೊಳಗೆ ಸಿಲುಕಿಕೊಂಡಿರುವ ಬಕರ್ವಾಲರ ಬದುಕು

ಪ್ರತಿ ವರ್ಷ ಈ ಸಮುದಾಯವು ಮೇಯಲು ಮೈದಾನಗಳನ್ನು ಹುಡುಕಿಕೊಂಡು ಕಾಶ್ಮೀರದ ಎತ್ತರದ ಹಿಮಾಲಯ ಸಾಲಿನ ಪರ್ವತಗಳನ್ನು ಏರುತ್ತದೆ. ಮಿಲಿಟರಿ ಮತ್ತು ಪ್ರವಾಸೋದ್ಯಮಕ್ಕಾಗಿ ಹುಲ್ಲುಗಾವಲುಗಳಿಗೆ ನಿರಂತರ ಬೇಲಿ ಹಾಕುವಿಕೆ, ಮೂಲಭೂತ ಸೌಲಭ್ಯಗಳಿಗೆ ನಿರಂತರ ಪ್ರವೇಶದ ಕೊರತೆಯೊಂದಿಗೆ, ಅವರ ಜೀವನ ವಿಧಾನ ಅಪಾಯಕ್ಕೆ ಸಿಲುಕುತ್ತಿದೆ

Want to republish this article? Please write to [email protected] with a cc to [email protected]

Author

Ritayan Mukherjee

ರಿತಾಯನ್ ಮುಖರ್ಜಿ ಕೋಲ್ಕತಾ ಮೂಲದ ಛಾಯಾಗ್ರಾಹಕ ಮತ್ತು ಪರಿ ಸೀನಿಯರ್ ಫೆಲೋ. ಅವರು ಭಾರತದ ಗ್ರಾಮೀಣ ಮತ್ತು ಅಲೆಮಾರಿ ಸಮುದಾಯಗಳ ಜೀವನವನ್ನು ದಾಖಲಿಸುವ ದೀರ್ಘಕಾಲೀನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

Author

Ovee Thorat

ಓವೀ ಥೋರಟ್ ಪಶುಪಾಲನೆ ಮತ್ತು ರಾಜಕೀಯ ಪರಿಸರ ವಿಜ್ಞಾನದಲ್ಲಿ ಆಸಕ್ತಿ ಹೊಂದಿರುವ ಸ್ವತಂತ್ರ ಸಂಶೋಧಕರು.

Editor

Priti David

ಪ್ರೀತಿ ಡೇವಿಡ್ ಪರಿ ಬಹುಮಾಧ್ಯಮ ವೇದಿಕೆಯ ಕಾರ್ಯನಿರ್ವಾಹಕ ಸಂಪಾದಕರು. ಅವರು ಕಾಡುಗಳು, ಆದಿವಾಸಿಗಳು ಮತ್ತು ಜೀವನೋಪಾಯಗಳ ಬಗ್ಗೆ ಬರೆಯುತ್ತಾರೆ. ಪ್ರೀತಿ ಪರಿಯ ಎಜುಕೇಷನ್ ವಿಭಾಗವನ್ನು ಮುನ್ನಡೆಸುತ್ತಾರೆ ಮತ್ತು ಗ್ರಾಮೀಣ ಸಮಸ್ಯೆಗಳನ್ನು ತರಗತಿ ಮತ್ತು ಪಠ್ಯಕ್ರಮಕ್ಕೆ ತರಲು ಶಾಲೆಗಳು ಮತ್ತು ಕಾಲೇಜುಗಳೊಂದಿಗೆ ಕೆಲಸ ಮಾಡುತ್ತಾರೆ.

Photo Editor

Binaifer Bharucha

ಬಿನೈಫರ್ ಭರುಚಾ ಮುಂಬೈ ಮೂಲದ ಸ್ವತಂತ್ರ ಛಾಯಾಗ್ರಾಹಕರು ಮತ್ತು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಫೋಟೋ ಎಡಿಟರ್.

Translator

Shankar N. Kenchanuru

ಕವಿ, ಅನುವಾದಕರಾದ ಶಂಕರ ಎನ್ ಕೆಂಚನೂರು ಪರಿಯ ಕನ್ನಡ ಭಾಷಾ ಅನುವಾದ ಸಂಪಾದಕರಾಗಿ ಕೆಲಸ ಮಾಡುತ್ತಾರೆ.