ಚಿಟ್ಟಂಪಲ್ಲೆ ಗ್ರಾಮದ ರೈತ ಕಮಲಚಂದ್ರ ಆತ್ಮಹತ್ಯೆ ಮಾಡಿಕೊಂಡು 13 ವರ್ಷಗಳಾಗಿವೆ. ಅವರು ಖಾಸಗಿ ಲೇವಾದೇವಿದಾರರಿಂದ ಯಾವುದೇ ಲಿಖಿತ ದಾಖಲೆಗಳಿಲ್ಲದೆ ತೆಗೆದುಕೊಂಡ ಸಾಲವನ್ನು ತೀರಿಸಲು ಅವರ ಪತ್ನಿ ಪರಮೇಶ್ವರಿ ಇನ್ನೂ ಹೆಣಗಾಡುತ್ತಿದ್ದಾರೆ
ಸಾನ್ವಿತಿ ಅಯ್ಯರ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಕಂಟೆಂಟ್ ಸಂಯೋಜಕಿ. ಅವರು ಗ್ರಾಮೀಣ ಭಾರತದ ಸಮಸ್ಯೆಗಳನ್ನು ದಾಖಲಿಸಲು ಮತ್ತು ವರದಿ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಕೆಲಸ ಮಾಡುತ್ತಾರೆ.
See more stories
Translator
Charan Aivarnad
ಚರಣ್ ಐವರ್ನಾಡು ಲೇಖಕ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು [email protected] ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
See more stories
Author
Amrutha Kosuru
ವಿಶಾಖಪಟ್ನಂನಲ್ಲಿ ಸ್ವತಂತ್ರ ಪತ್ರಕೋದ್ಯಮದಲ್ಲಿ ತೊಡಗಿರುವ ಅಮೃತ ಕೊಸುರು, ಚೆನ್ನೈನ ಏಷಿಯನ್ ಕಾಲೇಜ್ ಆಫ್ ಜರ್ನಲಿಸಂನ ಪದವೀಧರೆ.