ಕತ್ಕರಿಗಳ-ಬೆನ್ನ-ಮೇಲೆ-ಸುಡುವ-ತಂದೂರ್‍ಗಳು

Raigad, Maharashtra

Aug 23, 2019

ಕತ್ಕರಿಗಳ ಬೆನ್ನ ಮೇಲೆ ಸುಡುವ ತಂದೂರ್‍ಗಳು

ಉಳಲು ಯಾವುದೇ ಭೂಮಿಯಿಲ್ಲದ, ದುಡಿಮೆಗೂ ಕೆಲವೇ ಆಯ್ಕೆಗಳಿರುವ ಮಹಾರಾಷ್ಟ್ರ ಜಿಲ್ಲೆಯ ರಾಯ್‍ಗಡ್ ಆದಿವಾಸಿಗಳು ಪ್ರತಿ ವರ್ಷವೂ ಇದ್ದಿಲಿನ ಗೂಡುಗಳಲ್ಲಿ ಕೆಲಸ ಮಾಡಲು 7-8 ತಿಂಗಳ ಕಾಲ ವಲಸೆ ಹೋಗುತ್ತಾರೆ. ಅಲ್ಲಿ ಅವರು ಕಡಿಮೆ ಕೂಲಿಗೆ, ಗಂಟೆಗಟ್ಟಲೆ ಸುದೀರ್ಘ ಅವಧಿಯವರೆಗೂ ಕಠಿಣ ಕೆಲಸಗಳಲ್ಲಿ ತೊಡಗುತ್ತಾರೆ. ಆಗಾಗ ಈ ಕೂಲಿಯೂ ಸಹ ಅವರಿಗೆ ಲಭ್ಯವಾಗುವುದಿಲ್ಲ.

Want to republish this article? Please write to [email protected] with a cc to [email protected]

Author

Karishma V.

ಕರಿಶ್ಮ. ವಿ. ಅವರು ರಾಯ್‍ಗಢ್ ಜಿಲ್ಲೆಯ ಮುಖ್ಯಮಂತ್ರಿಗಳ ಗ್ರಾಮೀಣಾಭಿವೃದ್ಧಿಯ ‘ಫೆಲೋ’ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬುಡಕಟ್ಟು ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣವು ಇವರ ಆಸಕ್ತಿಯ ಕ್ಷೇತ್ರಗಳಾಗಿವೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.