ಒಂದು ಬಲವಂತದ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮತ್ತು ಒಂದು ನಿರರ್ಥಕ ಸಾವು
ರಾಜಸ್ಥಾನದ ಬನ್ಸಿ ಗ್ರಾಮದ ಭಾವನಾ ಸುತಾರ್ ಕಳೆದ ವರ್ಷ ಕ್ಯಾಂಪ್ ಒಂದರಲ್ಲಿ ನಡೆದ ಸಂತಾನ ಹರಣ ಚಿಕಿತ್ಸೆ ಪ್ರಕ್ರಿಯೆಯ ನಂತರ ನಿಧನರಾದರು. ಈ ಸಂತಾನ ಹರಣ ಚಿಕಿತ್ಸೆಗೂ ಮೊದಲು ಅದಕ್ಕೆ ಸಂಬಂಧಿಸಿದ ಎಲ್ಲ ನಿಯಮಗಳನ್ನು ಉಲ್ಲಂಘಿಸಲಾಗಿದೆ ಮತ್ತು ಭಾವನಾ ಅವರಿಗೆ ಗರ್ಭನಿರೋಧಕದ ವಿಷಯದಲ್ಲಿ ಲಭ್ಯವಿರುವ ಆಯ್ಕೆಗಳನ್ನು ಪರಿಗಣಿಸಲು ಸಾಕಷ್ಟು ಸಮಯವನ್ನೂ ನೀಡಿರಲಿಲ್ಲ. ಇತ್ತ ಅವರ ಪತಿ ದಿನೇಶ್ ಈಗಲೂ ನ್ಯಾಯಕ್ಕಾಗಿ ಅಲೆಯುತ್ತಿದ್ದಾರೆ
ICFJ ಯ ನೈಟ್ ಫೆಲೋ ಆಗಿರುವ ಅನುಭ ಭೋಂಸ್ಲೆ ಸ್ವತಂತ್ರವಾಗಿ ಪತ್ರಿಕೋದ್ಯಮ ವೃತ್ತಿಯಲ್ಲಿ ನಿರತರಾಗಿದ್ದಾರೆ. 2015ರಲ್ಲಿ ‘ಪರಿ’ಯ ಫೆಲೋ ಆಗಿದ್ದ ಇವರು, ಮಣಿಪುರದ ಪ್ರಕ್ಷುಬ್ದ ಇತಿಹಾಸ ಮತ್ತು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಅಧಿನಿಯಮದ ಪರಿಣಾಮಗಳನ್ನು ಕುರಿತಂತೆ, “Mother, Where’s My Country?” ಎಂಬ ಪುಸ್ತಕವನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.
Illustration
Labani Jangi
ಲಬಾನಿ ಜಂಗಿ 2020ರ ಪರಿ ಫೆಲೋ ಆಗಿದ್ದು, ಅವರು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆ ಮೂಲದ ಅಭಿಜಾತ ಚಿತ್ರಕಲಾವಿದರು. ಅವರು ಕೋಲ್ಕತ್ತಾದ ಸಾಮಾಜಿಕ ವಿಜ್ಞಾನಗಳ ಅಧ್ಯಯನ ಕೇಂದ್ರದಲ್ಲಿ ಕಾರ್ಮಿಕ ವಲಸೆಯ ಕುರಿತು ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ.
Editor
Hutokshi Doctor
Series Editor
Sharmila Joshi
ಶರ್ಮಿಳಾ ಜೋಶಿಯವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ಸಂಪಾದಕಿ ಮತ್ತು ಬರಹಗಾರ್ತಿ ಮತ್ತು ಸಾಂದರ್ಭಿಕ ಶಿಕ್ಷಕಿ.