ಕೊಚ್ಚಿನ್‌-ತೀವ್ರ-ಸಂಕಷ್ಟದಲ್ಲಿ-ಸಿಲುಕಿರುವ-ಕಾಲುವೆಯ-ದಡದ-ನಿವಾಸಿಗಳು

Ernakulam, Kerala

Jul 18, 2022

ಕೊಚ್ಚಿನ್‌: ತೀವ್ರ ಸಂಕಷ್ಟದಲ್ಲಿ ಸಿಲುಕಿರುವ ಕಾಲುವೆಯ ದಡದ ನಿವಾಸಿಗಳು

ಒಂದೊಮ್ಮೆ, ಒಳನಾಡಿನ ಜಲಮಾರ್ಗವೆನಿಸಿದ್ದ ಥೆವರ ಪೆರಂದೂರ್‌ ಕಾಲುವೆಯು, ಕೊಳಚೆಯಿಂದ ಇಡಿಕಿರಿದಿದೆ. ಮಳೆಗಾಲದಲ್ಲಿ ಆಗಾಗ್ಗೆ ತುಂಬಿ ಹರಿಯುವ ಇದರ ದಡದಲ್ಲಿ ವಾಸಿಸುತ್ತಿರುವ ದಿನಗೂಲಿ ಕಾರ್ಮಿಕರು ಮತ್ತು ಇತರರು ಪುನರ್ವಸತಿಗಾಗಿ ಅನೇಕ ವರ್ಷಗಳಿಂದ ಕಾಯುತ್ತಲೇ ಇದ್ದಾರೆ

Want to republish this article? Please write to [email protected] with a cc to [email protected]

Author

Adarsh B. Pradeep

ಆದರ್ಶ್ ಬಿ.ಪ್ರದೀಪ್ ಚೆನ್ನೈನ ಏಷ್ಯನ್ ಕಾಲೇಜ್ ಆಫ್ ಜರ್ನಲಿಸಂನಲ್ಲಿ ಪ್ರಿಂಟ್ ಜರ್ನಲಿಸಂ ಓದುತ್ತಿದ್ದಾರೆ.

Translator

Shailaja G. P.

ಶೈಲಜಾ ([email protected]) ಕನ್ನಡ ಭಾಷೆಯ ಲೇಖಕಿ ಮತ್ತು ಅನುವಾದಕಿ. ಅವರು ಖಾಲಿದ್ ಹುಸೇನ್ ಅವರ 'ದಿ ಕೈಟ್ ರನ್ನರ್' ಮತ್ತು ಫ್ರಾನ್ಸಿಸ್ ಬುಕಾನನ್ ಅವರ 'ಎ ಜರ್ನಿ ಫ್ರಮ್ ಮದ್ರಾಸ್ ಥ್ರೂ ದಿ ಕಂಟ್ರಿಸ್ ಆಫ್ ಮೈಸೂರು ಕೆನರಾ ಮತ್ತು ಮಲಬಾರ್' ಅನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಲಿಂಗ ಸಮಾನತೆ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಸಾಮಾಜಿಕ ವಿಷಯಗಳ ಬಗ್ಗೆ ಅವರ ಅನೇಕ ಲೇಖನಗಳು ಮುದ್ರಣ ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಶೈಲಜಾ ಅವರು ಪಾಯಿಂಟ್ ಆಫ್ ವ್ಯೂ, ಹೆಲ್ಪ್ ಏಜ್ ಇಂಡಿಯಾ ಮತ್ತು ನ್ಯಾಷನಲ್ ಫೆಡರೇಶನ್ ಆಫ್ ದಿ ಬ್ಲೈಂಡ್ ನಂತಹ ಎನ್‌ಜಿಒಗಳಿಗೆ ಅನುವಾದಕಿಯಾಗಿ ಕೊಡುಗೆ ನೀಡುತ್ತಿದ್ದಾರೆ.