1990ರ ದಶಕವು ಬಡತನ ನಿರ್ಮೂಲನೆಯ ಗುರಿಯನ್ನು ಹೊಂದಿರುವ ಬಹಳಷ್ಟು 'ಯೋಜನೆಗಳಿಗೆ' ಸಾಕ್ಷಿಯಾಯಿತು ಮತ್ತು ಅವುಗಳನ್ನು ಬೇಕಾಬಿಟ್ಟಿ ಜಾರಿಗೊಳಿಸಲಾಯಿತು. ಛತ್ತೀಸಗಢದ ಸುರ್ಗುಜಾ ಜಿಲ್ಲೆಯಲ್ಲಿ ನಹಕುಲ್ ಪಾಂಡೋ ತಮ್ಮ ಸೂರನ್ನು ಕಳೆದುಕೊಂಡ ಕತೆ ಅಂತಹ ಬೇಜವಾಬ್ದರಿಗಳ ಉದಾಹರಣೆಯಂತಿದೆ
ಪಿ. ಸಾಯಿನಾಥ್ ಅವರು ಪೀಪಲ್ಸ್ ಆರ್ಕೈವ್ ಆಫ್ ರೂರಲ್ ಇಂಡಿಯಾದ ಸ್ಥಾಪಕ ಸಂಪಾದಕರು. ದಶಕಗಳಿಂದ ಗ್ರಾಮೀಣ ವರದಿಗಾರರಾಗಿರುವ ಅವರು 'ಎವೆರಿಬಡಿ ಲವ್ಸ್ ಎ ಗುಡ್ ಡ್ರಾಟ್' ಮತ್ತು 'ದಿ ಲಾಸ್ಟ್ ಹೀರೋಸ್: ಫೂಟ್ ಸೋಲ್ಜರ್ಸ್ ಆಫ್ ಇಂಡಿಯನ್ ಫ್ರೀಡಂ' ಎನ್ನುವ ಕೃತಿಗಳನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.