'ಅವರು ಕೆಲವೊಮ್ಮೆ ನನ್ನನ್ನು ಬರಿಗಾಲಿನಲ್ಲಿ ಬಿಡುತ್ತಿದ್ದರು'
ಕಳ್ಳಸಾಗಣೆ ಸಂತ್ರಸ್ತೆ ಕಜ್ರಿ ತನ್ನ ಕಳೆದ ಹತ್ತು ವರ್ಷಗಳ ಚಲ್ಲಾಪಿಲ್ಲಿಯಾದ ಬದುಕಿನ ಚೂರುಗಳನ್ನು ಇಲ್ಲಿ ಒಂದೆಡೆ ಸೇರಿಸಿದ್ದಾರೆ. ಪ್ರಸ್ತುತ ಆಕೆಯ ತಂದೆ ವಕೀಲರು, ಪೊಲೀಸರು ಮತ್ತು ನ್ಯಾಯಾಲಯಗಳ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ ಆದರೆ ಯಾರೂ ಕೇಳುತ್ತಿಲ್ಲ
ಉತ್ತರ ಪ್ರದೇಶದ ಚಿತ್ರಕೂಟ ಮೂಲದ ಜಿಗ್ಯಾಸ ಮಿಶ್ರಾ ಸ್ವತಂತ್ರ ಪತ್ರಕರ್ತೆಯಾಗಿ ಕೆಲಸ ಮಾಡುತ್ತಾರೆ.
Editor
Pallavi Prasad
ಪಲ್ಲವಿ ಪ್ರಸಾದ್ ಮುಂಬೈ ಮೂಲದ ಸ್ವತಂತ್ರ ಪತ್ರಕರ್ತರು, ಯಂಗ್ ಇಂಡಿಯಾ ಫೆಲೋ ಮತ್ತು ಲೇಡಿ ಶ್ರೀರಾಮ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದಿದ್ದಾರೆ. ಅವರು ಲಿಂಗತ್ವ, ಸಂಸ್ಕೃತಿ ಮತ್ತು ಆರೋಗ್ಯದ ಬಗ್ಗೆ ಬರೆಯುತ್ತಾರೆ.
Series Editor
Anubha Bhonsle
ICFJ ಯ ನೈಟ್ ಫೆಲೋ ಆಗಿರುವ ಅನುಭ ಭೋಂಸ್ಲೆ ಸ್ವತಂತ್ರವಾಗಿ ಪತ್ರಿಕೋದ್ಯಮ ವೃತ್ತಿಯಲ್ಲಿ ನಿರತರಾಗಿದ್ದಾರೆ. 2015ರಲ್ಲಿ ‘ಪರಿ’ಯ ಫೆಲೋ ಆಗಿದ್ದ ಇವರು, ಮಣಿಪುರದ ಪ್ರಕ್ಷುಬ್ದ ಇತಿಹಾಸ ಮತ್ತು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಅಧಿನಿಯಮದ ಪರಿಣಾಮಗಳನ್ನು ಕುರಿತಂತೆ, “Mother, Where’s My Country?” ಎಂಬ ಪುಸ್ತಕವನ್ನು ರಚಿಸಿದ್ದಾರೆ.
Translator
Shankar N. Kenchanuru
ಶಂಕರ ಎನ್ ಕೆಂಚನೂರು ಕವಿ ಮತ್ತು ಹವ್ಯಾಸಿ ಭಾಷಾಂತರಕಾರರಾಗಿದ್ದು ಇವರನ್ನು shankarkenchanur@gmail.com ಈ ಇ-ಮೇಲ್ ವಿಳಾಸದ ಮೂಲಕ ಸಂಪರ್ಕಿಸಬಹುದು.